ಕರಾವಳಿಕೊಡಗುಕೊಡಗುದಕ್ಷಿಣ ಕನ್ನಡಮಂಗಳೂರುವೈರಲ್ ನ್ಯೂಸ್ಸುಳ್ಯ

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆ ಆರ್ಭಟ ಸಾಧ್ಯತೆ, ನಾಳೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ನ್ಯೂಸ್ ನಾಟೌಟ್: ಕಳೆದ ಕೆಲವು ದಿನಗಳ ಹಿಂದೆ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆರಾಯ ಇದೀಗ ಮತ್ತೊಮ್ಮೆ ಅಬ್ಬರಿಸುವುದಕ್ಕೆ ಶುರು ಮಾಡಿಕೊಳ್ಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಗುರುವಾರ (ನಾಳೆ) ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಯಾದಗಿರಿ, ಕೊಪ್ಪಳದಲ್ಲಿ ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರ ತನಕ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related posts

ಪ್ರವೀಣ್‌ ಹತ್ಯೆ ಪ್ರಕರಣ: ಬೆಳ್ಳಾರೆಯ ಪ್ರಮುಖ ವ್ಯಕ್ತಿ ಅರೆಸ್ಟ್ ?

ಸ್ವಪಕ್ಷೀಯರಿಂದಲೇ ಪ್ರಜ್ವಲ್ ರೇವಣ್ಣ ಉಚ್ಚಾಟನೆಗೆ ಹೆಚ್ಚಿದ ಒತ್ತಡ, ನಾಳೆ(ಎ.30) ಜೆಡಿಎಸ್ ನಿಂದ ತುರ್ತು ಸಭೆ

ಮೈಸೂರಿನಿಂದ ಕೊಡಗು ಸಂಪಾಜೆಗೆ ಬಂದು ವಿದ್ಯಾರ್ಥಿನಿಯ ಬ್ಯಾಗ್ ವಾಪಸ್ ಪಡೆದುಕೊಂಡ ಪೋಷಕರು, ಆಟೋ ಚಾಲಕನ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ, ನ್ಯೂಸ್ ನಾಟೌಟ್‌ಗೆ ಧನ್ಯವಾದ ಹೇಳಿದ ಪೋಷಕರು