ಉಪ್ಪಿನಂಗಡಿಕರಾವಳಿಕೊಡಗುದಕ್ಷಿಣ ಕನ್ನಡನೆಲ್ಯಾಡಿಪುತ್ತೂರುಮಂಗಳೂರುರಾಜ್ಯ

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಅಪ್ಪಳಿಸುವ ನಿರೀಕ್ಷೆ, ಕರಾವಳಿಗೆ ಇಂದಿನಿಂದ ಎಲ್ಲೋ ಅಲರ್ಟ್

ನ್ಯೂಸ್ ನಾಟೌಟ್: ಕರಾವಳಿಯ ಕೆಲವು ಭಾಗಗಳು ಹಾಗೂ ಕೊಡಗಿನ ಕೆಲವು ಪ್ರದೇಶಗಳಿಗೆ ಇಂದಿನಿಂದ (ಮೇ19) ಭಾರಿ ಮಳೆ ಅಪ್ಪಳಿಸುವ ನಿರೀಕ್ಷೆ ಇದೆ. ಕರಾವಳಿಯ ಕೆಲವು ಪ್ರದೇಶಗಳಿಗೆ ಶನಿವಾರದಿಂದ ಮಳೆ ಶುರುವಾಗಿದೆ.

ಆದರೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ ಮೇ 19ರಿಂದ 22ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಬಿರುಸಿನ ಮಳೆ, ಗುಡುಗು, ಮಿಂಚು ಇರುವ ಸಾಧ್ಯತೆ ಇದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Click 👇

https://newsnotout.com/2024/05/anjali-mother-and-sister-issue
https://newsnotout.com/2024/05/coaching-centre-and-education-centre

Related posts

ಅಡ್ಕಾರು: ಕೂಲಿ ಕಾರ್ಮಿಕರ ಮೇಲೆ ಎರಗಿದ ಕಾರು ಪ್ರಕರಣ, ಕಣ್ಣೆದುರೇ ಸಂಭವಿಸಿದ ಭೀಕರ ಅಪಘಾತ ಹೇಗಿತ್ತು..? ಸಾವನ್ನೇ ಗೆದ್ದ ವ್ಯಕ್ತಿ ಹೇಳಿದ್ದೇನು..?

ಸಂಪಾಜೆ ಚೆಕ್ ಪೋಸ್ಟ್ ಬಳಿ ಅಪಘಾತ ಪ್ರಕರಣ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಉಪ್ಪಿನಂಗಡಿಯಲ್ಲಿ ಸಹೋದರರಿಬ್ಬರ ಕಿಡ್ನಾಪ್ ಮತ್ತು ಪೊಲೀಸರ ಮೇಲೆ ಹಲ್ಲೆ ಕೇಸ್ : ಪ್ರಕರಣ ಬೇಧಿಸಿದ ಪೊಲೀಸರು,ಐವರು ಅರೆಸ್ಟ್