ಕೊಡಗುಕ್ರೈಂ

ಕೊಡಗು: ಹಳೆ ದ್ವೇಷ ಹಿನ್ನೆಲೆ ಕೋವಿಯಿಂದ ಗುಂಡು ಹಾರಿಸಿ ಕೊಲೆ! ನಿಗೂಢ ಸಾವಿನ ಹಿಂದಿದೆಯಾ ರಹಸ್ಯ!

239

ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯಲ್ಲಿ ಗುಂಡಿನ ದಾಳಿಗೆ ಓರ್ವ ಬಲಿಯಾದ ಘಟನೆ ವಿರಾಜಪೇಟೆ ತಾಲೂಕಿನ ತೋರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಬೈಮನ ಮಧು (42) ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದ್ದು, ಹಳೆ ದ್ವೇಷದ ಹಿನ್ನೆಲೆ ಹುಲಿಮನೆ ಕಿರಣ್ ಎಂಬಾತ ಗುಂಡು ಹಾರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಲಾಗಿದೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಬಂಟ್ವಾಳ: ಆಸ್ತಿಗಾಗಿ ತಮ್ಮನಿಗೆ ಹುಚ್ಚನೆಂದು ಹಣೆಪಟ್ಟಿ ಕಟ್ಟಿ ಆಶ್ರಮದಲ್ಲಿ ಕೂಡಿ ಹಾಕಿದ ಆರೋಪ..! ಪ್ರಕರಣ ದಾಖಲು
  Ad Widget   Ad Widget   Ad Widget   Ad Widget   Ad Widget   Ad Widget   Ad Widget