Latest

ಮಡಿಕೇರಿ : ಕಾಫಿ ತೋಟದಲ್ಲಿ ಕರಿಮೆಣಸು ಕೊಯ್ಯತ್ತಿದ್ದಾಗ ವಿದ್ಯುತ್ ಸ್ಪರ್ಶ, ಗಂಭೀರ ಗಾಯಗೊಂಡ ಮಹಿಳೆ ಮಂಗಳೂರು ಆಸ್ಪತ್ರೆಗೆ ದಾಖಲು

531

ನ್ಯೂಸ್ ನಾಟೌಟ್:ಕಾಫಿತೋಟದಲ್ಲಿ ಕರಿಮೆಣಸು ಕೊಯ್ಯುತ್ತಿದ್ದಾಗ ಮಹಿಳೆಯೊಬ್ಬರಿಗೆ ವಿದ್ಯುತ್ ಸ್ಪರ್ಶವಾಗಿರುವ ಘಟನೆ ಬಗ್ಗೆ ವರದಿಯಾಗಿದೆ.ಮಹಿಳೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಏನಿದು ಘಟನೆ?

ಮಹಿಳೆ ಕರಿಮೆಣಸು ಕೊಯ್ಯುತ್ತಿದ್ದಾಗ ಅಲ್ಯುಮಿನಿಯಂ ಏಣಿ ವಿದ್ಯುತ್‌ ತಂತಿಗೆ ತಾಗಿದೆ. ಈ ವೇಳೆ ಮಹಿಳೆ ತೀವ್ರ ಗಾಯಗೊಂಡಿದ್ದಾರೆ.ಬುಧವಾರ ಮಧ್ಯಾಹ್ನ 3.30ರ ಸಂದರ್ಭ ಸುಂಟಿಕೊಪ್ಪ ಸಮೀಪದ ಮತ್ತಿಕಾಡು ಕುಟ್ಟೋಟ್ಟಿ ತೋಟದಲ್ಲಿ ದುರ್ಘಟನೆ ಸಂಭವಿಸಿದೆ.ಗಾಯಗೊಂಡಿರುವ ತಮಿಳುನಾಡಿನ ಸೇಲಂ ನಿವಾಸಿ ರತ್ನಾ (45) ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ 10 ದಿನಗಳ ಉಚಿತ ಆರೋಗ್ಯ (ಸ್ವಾಸ್ಥ್ಯ) ಮೇಳ 2025: ಜುಲೈ 12ರವರೆಗೆ ಮುಂದೂಡಿಕೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget