ಕರಾವಳಿ

ಕೊರಗಜ್ಜನ ಕ್ಷೇತ್ರ ಅಪವಿತ್ರಗೊಳಿಸಿದ ದುಷ್ಕರ್ಮಿಗೆ ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಬಜರಂಗದಳ..!

ಮಂಗಳೂರು: ಕೊರಗಜ್ಜನ ಕ್ಷೇತ್ರ ಸಹಿತ ಹಲವು ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿದ ಆರೋಪಿ ಬಂಧನ ವಿಚಾರವಾಗಿ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ದೈವ ದೇವಸ್ಥಾನ, ಮಸೀದಿಗಳ ಕಾಣಿಕೆ ಹುಂಡಿಯಲ್ಲಿ ವಿಕೃತಿ ಮೆರೆದ ಆರೋಪಿಯ ಭಾವಚಿತ್ರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿದೆ.

ದೇವದಾಸ್ ದೇಸಾಯಿಗೆ ಮಾಡೂರು ಬಜರಂಗದಳ ಶಾಖೆಯವರು ಶ್ರದ್ಧಾಂಜಲಿ ಬ್ಯಾನರ್ ಹಾಕಿದ್ದಾರೆ. ಮಂಗಳೂರು ಹೊರವಲಯದ ಬೀರಿ ಜಂಕ್ಷನ್​ನಲ್ಲಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಮಂಗಳೂರು ನಗರದ 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ್ದ ಆರೋಪಿ ದೇವದಾಸ್ ಬಂಧನವಾಗಿತ್ತು. 

Related posts

‘ನ್ಯೂಸ್ ನಾಟೌಟ್’ ಲೋಗೋ ಬಳಸಿ ಸುದ್ದಿ ಪ್ರಕಟಿಸುತ್ತಿರುವ ಅನಾಮಿಕ ವೆಬ್ ಸೈಟ್..! ಕಾನೂನು ಕ್ರಮ ಜರುಗಿಸಲು ಹಿಂದು ಮುಂದು ನೋಡಲ್ಲ..ಎಚ್ಚರ..!

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯ ಮುನ್ಸೂಚನೆ !

ಉಡುಪಿ ಜಿಲ್ಲೆಯ ಶಾಲಾ-ಕಾಲೇಜಿಗೂ ರಜೆ ಘೋಷಣೆ