ಕ್ರೈಂ

ಕೊರಗಜ್ಜನ ಗುಡಿಯೊಳಗೆ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ದುಷ್ಕರ್ಮಿಗಳು..!

ಮಂಗಳೂರು: ಮಂಗಳೂರಿನಲ್ಲಿ ಮತ್ತೊಮ್ಮೆ ಕೊರಗಜ್ಜನ ಗುಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ.ಮಂಗಳೂರಿನ ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಗುಡಿಯಲ್ಲಿ ಕಾಂಡೋಮ್ ಹಾಕಿರುವುದು ಇಂದು ಬೆಳಕಿಗೆ ಬಂದಿದೆ. ಕೊರಗಜ್ಜನ ಗುಡಿಯ ಕಲ್ಲಿನ ಮೂರ್ತಿ ಮೇಲೆ ದುಷ್ಕರ್ಮಿಗಳು ಉಪಯೋಗಿಸಿದ ಕಾಂಡೋಮ್ ಹಾಕಿದ್ದಾರೆ. ಈ ವಿಚಾರ ತಿಳಿದ ಭಕ್ತರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವರ್ಷದ ಜನವರಿ ಫೆಬ್ರವರಿ ತಿಂಗಳಿನಲ್ಲಿಯೂ ಇಂತಹದೆ ದುಷ್ಕೃತ್ಯವನ್ನು ಮಂಗಳೂರಿನಲ್ಲಿ ನಡೆಸಲಾಗಿತ್ತು.

Related posts

ಸುಳ್ಯ: ತಾಯಿ-ಮಗಳು ರಸ್ತೆ ದಾಟುವಾಗ ಬೈಕ್ ಡಿಕ್ಕಿ, ಚೆನ್ನಕೇಶವ ದೇವಸ್ಥಾನ ಸಮೀಪದಲ್ಲಿ ಆಗಿದ್ದೇನು..?

ಬಂಟ್ವಾಳ: ಜಿಲ್ಲಾಧಿಕಾರಿಯ ನಿರ್ಧಾರಕ್ಕೆ ಸಿಟಿಗೆದ್ದು ಮತ ಬಹಿಷ್ಕಾರದ ಫ್ಲೆಕ್ಸ್ ಹಾಕಿದ ರೈತ..! ಕೋವಿ ಬಳಕೆದಾರರ ಪರವಾಗಿರುವ ಈ ಫ್ಲೆಕ್ಸ್ ನಲ್ಲೇನಿದೆ..?

ಶಾಲಾ ವಿದ್ಯಾರ್ಥಿಗಳಿದ್ದ ಆಟೋ ರಿಕ್ಷಾ ಪಲ್ಟಿ..! ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು..!