ಕೊರಗಜ್ಜನ ಅಸಮಂಜಸ ವಿಡಿಯೋ ಮಾಡಿ ದುಷ್ಕರ್ಮಿಗಳಿಂದ ಅಪಚಾರ, ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದೂ ಜಾಗರಣ ವೇದಿಕೆ ದೂರು

4

ಬಜಪೆ : ತುಳುನಾಡಿನ ಆರಾಧ್ಯ ಕಾರಣಿಕ ದೈವ ಕೊರಗಜ್ಜನ ವಿಡಿಯೋವನ್ನು ಅಸಮಂಜಸವಾಗಿ  ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪಿಯನ್ನು  ತಕ್ಷಣ  ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ರಮೇಶ ಮಟ್ಟಿ ಬಜಪೆ ಠಾಣೆಗೆ ದೂರು ನೀಡಿದ್ದಾರೆ. ನಿಯೋಗದಲ್ಲಿ ಸಾಮಾಜಿಕ ಕಾರ್ಯಕರ್ತ ಭರತ್ ಎಸ್  ಕರ್ಕೆರ,  ತಾಲೂಕು ಕಾರ್ಯದರ್ಶಿ ಸಜೇಶ್ ಕುಮಾರ್ , ಸಂದೀಪ್, ನವೀನ್ ಹಾಗೂ ಇತರರು ಉಪಸ್ಥಿತರಿದ್ದರು. ದೂರು ಸ್ವೀಕರಿಸಿದ ಬಜಪೆ ಠಾಣೆಯ ವೃತ್ತ ನಿರೀಕ್ಷಕರು ಆರೋಪಿಯನ್ನು ತಕ್ಷಣ ಬಂಧಿಸುವ ಭರವಸೆ ನೀಡಿದ್ದಾರೆ.

Related Articles

ಪುತ್ತೂರು

ಹೊಸಂಗಡಿ: ಸಾರ್ವಜನಿಕ ಸೇವೆಗೆ ಆಂಬ್ಯುಲೆನ್ಸ್ ಲೋಕಾರ್ಪಣೆ, ಭೀಮ್ ಆರ್ಮಿ ಸಂಘಟನೆಯಿಂದ ಜನ ಸೇವೆಯೇ ಜನಾರ್ದನನ ಸೇವೆ..!

ನ್ಯೂಸ್ ನಾಟೌಟ್: ಸಾರ್ವಜನಿಕವಾಗಿ ಜನರಿಗಾಗಿ ಅರ್ಪಣಾ ಮನೋಭಾವನೆಯಿಂದ ಕೆಲಸ ಮಾಡುವವರೇ ನಿಜವಾದ ದೇವರು. ಜೀವದ ಹಂಗು...

ಕ್ರೈಂದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!

ನ್ಯೂಸ್ ನಾಟೌಟ್: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಆಗಿ ಬೈಕ್ ಸವಾರ ಮೃತಪಟ್ಟ ಘಟನೆ...

ಕ್ರೈಂಪುತ್ತೂರುವೈರಲ್ ನ್ಯೂಸ್

ಪುತ್ತೂರು: ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಯುವತಿ..!

ನ್ಯೂಸ್ ನಾಟೌಟ್: ಪುತ್ತೂರು ನಗರದ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು...

@2025 – News Not Out. All Rights Reserved. Designed and Developed by

Whirl Designs Logo