Uncategorized

ಎಸ್ಸಿ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ : ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಬಡ ಕುಟುಂಬದವರು ಮನೆ ಕಟ್ಟಲು ನೀಡಲಾಗುತ್ತಿದ್ದ ಅನುದಾನವನ್ನು ಐದು ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ವಿಕಾಸ ಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಯ ಬಡ ಕುಟುಂಬಗಳು ಮನೆ ನಿರ್ಮಿಸಲು ಈ ಹಿಂದೆ 1.70 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿತ್ತು. ಆದರೆ, ಈ ಅನುದಾನದಲ್ಲಿ ಉತ್ತಮ ಮನೆ ನಿರ್ಮಿಸಲು ಸಾಧ್ಯವಿಲ್ಲ, ಹಾಗಾಗಿ ಐದು ಲಕ್ಷ ರೂ.ಗೆ ಏರಿಕೆ ಮಾಡಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

Related posts

ದಕ್ಷಿಣ ಕನ್ನಡ: ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಲು ಡಿಸಿ ಸೂಚನೆ

ಕಲಾವಿದರ ಸಂಘದ ಕಟ್ಟಡದಲ್ಲಿ ದರ್ಶನ್ ಬಿಡುಗಡೆಗೆ ಪೂಜೆ..? ದರ್ಶನ್​ ಸಲುವಾಗಿ ಪೂಜೆ ಅಂದಿದ್ರೆ ನಾನು ಬರುತ್ತಿರಲಿಲ್ಲ ಎಂದ ಜಗ್ಗೇಶ್..!

ಇಂದು ಅಮ್ಮ ಚಿಣ್ಣರ ಮನೆ ಪ್ಲೇ ಹೋಮ್ ಹಾಗೂ ಕೋಚಿಂಗ್ ಸೆಂಟರ್ ಶುಭಾರಂಭ