ಕ್ರೈಂ

ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದುರಂತ, 23 ವರ್ಷದ ಯುವಕ ಸಾವು

ಮಂಗಳೂರು: ಇಲ್ಲಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ (ಅರೆವೈದ್ಯಕೀಯ ಇಂಟರ್ನ್) 23 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ. ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಕರ್ತವ್ಯ ನಿರತರಾಗಿದ್ದ ಇವರು ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ನಾಗೇಶ್ ಹೃದಯ ಸ್ತಂಭನದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಟಿ ತಮನ್ನಾ ಭಾಟಿಯಾಗೆ ED ವಿಚಾರಣೆ..! ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಮಿಲ್ಕಿ ಬ್ಯೂಟಿ..!

ಕಡಬ:B.Sc ನರ್ಸಿಂಗ್ ವಿದ್ಯಾರ್ಥಿನಿ ಹಠಾತ್ ಕುಸಿದು ಬಿದ್ದು ಮೃತ್ಯು, ಮುದ್ದಿನ ಮಗಳನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಪೋಷಕರ ರೋಧನ

ಪುತ್ತೂರು: ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ, ನೇಣಿಗೆ ಶರಣಾದ ತೃತೀಯ ಬಿಸಿಎ ವಿದ್ಯಾರ್ಥಿನಿ..!