ಮದ್ಯ ಸೇವಿಸಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಪ್ರವೇಶಿಸಿದ್ದ ವ್ಯಕ್ತಿ, ಸೊಂಡಿಲಿನಿಂದ ಎತ್ತಿ ಎಸೆದ ದೇವರ ಆನೆ..!

4

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ ಮದ್ಯ ಸೇವಿಸಿದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಘಟನೆ ನಡೆದಿದೆ. ಈ ಘಟನೆ ಎರಡು ವಾರಗಳ ಹಿಂದೆಯೇ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಜಾಲತಾಣದಲ್ಲಿ ಈಗ ವೈರಲ್ ಆಗುತ್ತಿದೆ.

ಏನಿದು ಘಟನೆ?

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ರಾತ್ರಿಯ ಪೂಜೆಗೆಂದು ವ್ಯಕ್ತಿಯೊಬ್ಬರು ಬಂದಿದ್ದರು.  ಅವರು ‘ಯಶಸ್ವಿನಿ’ ಎಂಬ ಆನೆಯ ಸಮೀಪದಲ್ಲಿ ಹಾದು ಹೋಗುತ್ತಿದ್ದಂತೆ ಹಠಾತ್ತನೆ ಸೊಂಡಿಲಿನಿಂದ ಆನೆ ವ್ಯಕ್ತಿಯನ್ನು ಹಿಡಿದುಕೊಂಡು ಎತ್ತಿ ಎಸೆದಿದೆ. ಈ ಘಟನೆಯನ್ನು ಆನೆಯ ಮಾವುತ ಕೂಡ ದೃಢಪಡ್ಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಆನೆಯು ವ್ಯಕ್ತಿಯನ್ನು  ಎತ್ತಿ ಹಿಂದಕ್ಕೆ ಮೆಲ್ಲಗೆ ಎಸೆದಿರುವುದರಿಂದ ವ್ಯಕ್ತಿಗೆ ಯಾವುದೇ ತೊಂದರೆಯಾಗಿಲ್ಲ. ಎಸೆಯಲ್ಪಟ್ಟ ವ್ಯಕ್ತಿ ‌ಮದ್ಯ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದರಿಂದ ಆನೆ ಕೋಪಗೊಂಡು ಹೀಗೆ ಮಾಡಿದೆ ಎನ್ನಲಾಗಿದೆ.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo