ಕರಾವಳಿ

ಕುರಾಯ ಶ್ರೀ ಸದಾಶಿವನ ಸನ್ನಿಧಿಯಲ್ಲಿ ಶ್ರಮದಾನ

ಮೈರೋಳ್ತಡ್ಕ: ಕುರಾಯ ಸದಾಶಿವ ದೇವಸ್ಥಾನದಲ್ಲಿ ದೇವರ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಶ್ರಮದಾನ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು, ಸೇವಾ ಪ್ರತಿನಿಧಿ ಚಂದ್ರಕಲಾ ಹಾಗೂ ಊರವರು ಪಾಲ್ಗೊಂಡಿದ್ದರು.

Related posts

ಮಡಿಕೇರಿ:ನೀವೆಲ್ಲಾದರೂ 5 ಕೆಜಿ ತೂಕದ ಗಜ ನಿಂಬೆ ಹಣ್ಣು ಕಂಡಿದ್ದೀರಾ..!ಇಷ್ಟೊಂದು ಗಾತ್ರದ ನಿಂಬೆ ಹಣ್ಣು ಸಿಕ್ಕಿದ್ಯಾರಿಗೆ?ಎಲ್ಲಿ ಸಿಕ್ಕಿತು?ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ ನೋಡಿ..

ಹೊಲದಲ್ಲಿ ಮನುಷ್ಯರಂತೆ ಬೆಳೆ ಕೊಯ್ಲು ಮಾಡುತ್ತಿರುವ ರೋಬೋಟ್..! ಇಲ್ಲಿದೆ ವೈರಲ್ ವಿಡಿಯೋ

ಸುಬ್ರಹ್ಮಣ್ಯ: ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್ ಮೇಲ್..! ನಗ್ನ ವಿಡಿಯೋ ಚಿತ್ರೀಕರಿಸಿ ಲಕ್ಷ..ಲಕ್ಷಕ್ಕೆ ಬೇಡಿಕೆ ಇಟ್ಟವ ಸಿಕ್ಕಿಬಿದ್ದಿದ್ದು ಹೇಗೆ..?