ಕರಾವಳಿಸುಳ್ಯ

ಕೆವಿಜಿ ಆಸ್ಪತ್ರೆಯ ರಕ್ತನಿಧಿ ಘಟಕದ ಅಧಿಕಾರಿ ನಿಧನ: ಹಲವರ ಬಾಳಿಗೆ ಬೆಳಕಾಗಿದ್ದ ಡಾ|ಮಹಂತದೇವ್ರು ಇನ್ನು ನೆನಪು ಮಾತ್ರ

282

ನ್ಯೂಸ್ ನಾಟೌಟ್ : ಹಲವರ ಬಾಳಿಗೆ ಬೆಳಕಾಗಿದ್ದ ಕೆವಿಜಿ ಆಸ್ಪತ್ರೆಯ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತದೇವು(76 ವರ್ಷ) ಇಂದು ನಿಧನರಾಗಿದ್ದಾರೆ. ಮಂಡ್ಯ ಮೂಲದವರಾದ ಇವರು ಸುಳ್ಯ ಪರಿಸರಕ್ಕೆ ಬಂದು ಹತ್ತು ವರ್ಷಗಳಾಗಿದ್ದು,ಕೆವಿಜಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು.ನೇರ ನಡೆ ನುಡಿ,ಸರಳ ವ್ಯಕ್ತಿತ್ವದಿಂದಲೇ ಎಲ್ಲರ ಮನಸ್ಸನ್ನು ಗೆದ್ದಿದ್ದರು.

ಇತ್ತೀಚೆಗೆ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

See also  'ಸೌಜನ್ಯ' ಎಂಬ ಹೆಣ್ಣಿನ ಪರ ಧ್ವನಿ ಎತ್ತದ ನಾಯಕರಿಗೆ ನೋಟಾವೇ ಅಸ್ತ್ರ..! ದಕ್ಷಿಣ ಕನ್ನಡ ಜಿಲ್ಲೆಯ ಎಷ್ಟು ಜನರ ಸಮ್ಮತವಿದೆ..? ಜನಾಂದೋಲದ ಲಿಂಕ್ ಒತ್ತಿ - ವೋಟ್ ಮಾಡಿ ತಿಳಿಸಿ
  Ad Widget   Ad Widget     Ad Widget   Ad Widget   Ad Widget   Ad Widget