ಶಿಕ್ಷಣಸುಳ್ಯ

ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ, ಭಾವಚಿತ್ರಕ್ಕೆ ಪುಷ್ಪಾರ್ಚನೆ

146

ನ್ಯೂಸ್ ನಾಟೌಟ್: ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಸಂಸ್ಥಾಪಕರಾದ ಕುರುಂಜಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಕ್ಷೇಮಾಧಿಕಾರಿ ಟೀನಾ ಹೆಚ್. ಎಸ್, ಕಚೇರಿ ಅಧೀಕ್ಷಕ ಗೋಪಿನಾಥ್. ಕೆ, ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಡಾ. ಕೆ.ವಿ.ಜಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದರು.

See also  ಸುಳ್ಯ : NMC ಯಲ್ಲಿ NCC ವತಿಯಿಂದ ಶಿಕ್ಷಕರ ದಿನಾಚರಣೆ - ಸಾಧಕರಿಗೆ ಸನ್ಮಾನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget