ಕರಾವಳಿಕ್ರೈಂರಾಜಕೀಯರಾಜ್ಯ

‘ಗುಡ್ಡ ಜರಿದ ತಕ್ಷಣ ಇಡೀ ರಸ್ತೆಯನ್ನೇ ಬಂದ್ ಮಾಡೋದಲ್ಲ.., ಸಮಸ್ಯೆಗೆ ಮೊದ್ಲೇ ಪರಿಹಾರ ಮಾಡಬೇಕು’, ಏನಿದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿಕೆ..?

150

ನ್ಯೂಸ್ ನಾಟೌಟ್: ಸಜ್ಜನಿಕೆಗೆ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಗುಡ್ಡ ಕುಸಿತ ಮತ್ತು ರಸ್ತೆ ಬಂದ್ ಮಾಡುವುದರ ಬಗ್ಗೆ ಮಾತನಾಡಿದ್ದಾರೆ. ರಸ್ತೆ ಬಂದ್ ಮಾಡಿದರೆ ಜನರಿಗೆ ಸಮಸ್ಯೆ ಆಗುತ್ತದೆ. ಶಿರಾಡಿ, ಚಾರ್ಮಾಡಿ ವಿಚಾರದಲ್ಲಿ ಸಮಸ್ಯೆಯಿದ್ದರೆ ಮಾತ್ರ ಬಂದ್ ಮಾಡಲಿ. ರಸ್ತೆ ಮಾಡುವಾಗ ಗುಡ್ಡ ಕಡಿಯಬೇಕು, ಸಮಸ್ಯೆ ಮೊದಲೇ ಪರಿಹಾರ ಮಾಡಬೇಕು. ಇಲ್ಲದೇ ಇದ್ದರೆ ಈ ರೀತಿ ರಸ್ತೆ ಮಳೆಗಾಲದಲ್ಲಿ ಗುಡ್ಡ ಕುಸಿತವಾಗುತ್ತದೆ ಎಂದುಖಾದರ್ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗುಡ್ಡ ಸ್ವಲ್ಪ ಜರಿದ ತಕ್ಷಣ ಇಡೀ ರಸ್ತೆಯನ್ನ ಬಂದ್ ಮಾಡುವುದಲ್ಲ. ಅಂತಹ ಅಗತ್ಯ ಇದ್ದರೆ ಮಾತ್ರ ರಸ್ತೆ ಬಂದ್ ಮಾಡಲು ಸೂಚಿಸಿದ್ದೇನೆ. ಗುಡ್ಡ ಜರಿದಾಗ ಮಣ್ಣು ತೆರವಿಗೆ ಹತ್ತು ಕಿ.ಮೀಗೊಂದು ತಂಡ ಇಡಬೇಕು. ಅವರು ಮಣ್ಣು ತೆರವು ಮಾಡಿ ಸಂಚಾರ ಅನುವು ಮಾಡಬೇಕು. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲಾಧಿಕಾರಿಗಳ ನಡುವೆ ಸಮನ್ವಯತೆ ಇರಬೇಕು. ಹೀಗಾಗಿ ಇವತ್ತು ಅಧಿಕಾರಿಗಳ ತಂಡ ಎಲ್ಲಾ ಜಾಗ ಪರಿಶೀಲನೆ ನಡೆಸಲಿದೆ. ಹೆದ್ದಾರಿ ಅಧಿಕಾರಿಗಳ ಜೊತೆ ಡಿಸಿ ಕೂಡ ಇರುತ್ತಾರೆ, ಮಾಹಿತಿ ಸಂಗ್ರಹಿಸುತ್ತಾರೆ ಎಂದು ತಿಳಿಸಿದ್ದಾರೆ.

Click

https://newsnotout.com/2024/07/darshan-food-and-health-issue-kannada-news-highcourt-e/
https://newsnotout.com/2024/07/dakshina-kannada-news-moodabidire-family-incident-viral-news/
https://newsnotout.com/2024/07/urvashi-rautela-video-viral-issue-clarification-from-her-kannada-news/
https://newsnotout.com/2024/07/actress-kannada-news-bidding-hollywood-crore-rupees/
See also  'ಬಿಗ್ ಬಾಸ್' ಮನೆಯೊಳಗೆ ಘರ್ಜಿಸುತ್ತಿರುವ ಜಗದೀಶ್ ʼನಕಲಿ ಲಾಯರ್ʼ..? ಲಾ ಡಿಗ್ರಿ ಕ್ಯಾನ್ಸಲ್ ಮಾಡಿದ ದೆಹಲಿ ಬಾರ್ ಕೌನ್ಸಿಲ್‌..!
  Ad Widget   Ad Widget     Ad Widget   Ad Widget   Ad Widget   Ad Widget