ಕ್ರೈಂ

ಪ್ರೇಮ ವೈಫಲ್ಯ ಹಿನ್ನೆಲೆ, ಮಂಗಳೂರಿನ ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ

561

ಮಂಗಳೂರು: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೆಸರು ಶ್ರೀನಿವಾಸ್. ಆಂಧ್ರಪ್ರದೇಶ ಮೂಲದವನು. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ. ಪಾಂಡೇಶ್ವರದಲ್ಲಿ ಲಾಡ್ಜ್ ಬುಕ್ ಮಾಡಿಕೊಂಡಿದ್ದ. ಈತ ಹಣ ನೀಡದ ಲಾಡ್ಜ್ ಕೀಯನ್ನೂ ನೀಡದೆ ಲಾಕ್ ಮಾಡಿಕೊಂಡು ಹೋಗಿದ್ದ. ಈ ಕಾರಣಕ್ಕೆ ಲಾಡ್ಜ್ ಮಾಲೀಕರು ಆತನನ್ನು ಹುಡುಕಾಟ ನಡೆಸಿದ್ದಾರೆ. ಆದರೆ ಆತ ಸಮೀಪದ ಮತ್ತೊಂದು ಲಾಡ್ಜ್ ನಲ್ಲಿ ಕೊಠಡಿ ಬುಕ್ ಮಾಡಿಕೊಂಡು ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಸದ್ಯ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

See also  ಏನಿದು ನಕಲಿ ನೋಟುಗಳ ಹಾವಳಿ? 200 ರೂ. ನಕಲಿ‌ ನೋಟುಗಳು ನಿಮ್ಮ ಕೈಗೂ ಬಂದಿರಬಹುದು, ಎಚ್ಚರ..!
  Ad Widget   Ad Widget   Ad Widget   Ad Widget   Ad Widget