ಕರಾವಳಿಕೊಡಗುಕ್ರೈಂ

Madikeri:ರಸ್ತೆ ಬದಿಯಲ್ಲಿದ್ದ ಕಾರಿಗೆ ಡಿಕ್ಕಿಯಾದ ಕಾರು,ಕೊಡಗಿನ ಯುವಕ ದುರಂತ ಅಂತ್ಯ

308

ನ್ಯೂಸ್ ನಾಟೌಟ್ :ಬೆಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮಡಿಕೇರಿಯ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮುತ್ತಪ್ಪ ಎಂಬವರ ಮಗ ಪ್ರಖ್ಯಾತ್‌ ಚಿಣ್ಣಪ್ಪ (21) ಸಾವನ್ನಪ್ಪಿದ ದುರ್ದೈವಿ ಎಂದು ತಿಳಿದು ಬಂದಿದೆ.

ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದ ಕುಪ್ಪುಡೀರ ಪೊನ್ನು ಮುತ್ತಪ್ಪ ಎಂಬವರ ಮಗ ಪ್ರಖ್ಯಾತ್‌ ಚಿಣ್ಣಪ್ಪ ಅವರಿದ್ದ ಕಾರು ಸೋಮವಾರ ಮುಂಜಾನೆ ವೇಳೆ ರಸ್ತೆ ಬದಿಯಲ್ಲಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಈ ದುರ್ಘ‌ಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

See also  ಯುವತಿ ಸ್ನಾನ ಮಾಡುತ್ತಿದ್ದ ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕ..!ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಾತನಿಗೆ ಸಾರ್ವಜನಿಕರು ಮಾಡಿದ್ದೇನು..?
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget