Latestಕರಾವಳಿ

ಮಡಿಕೇರಿ:ನೀರಲ್ಲಿ ಮುಳುಗಿ ಯುವಕ ಸಾವು; ಆಗಿದ್ದೇನು?

628

ನ್ಯೂಸ್‌ ನಾಟೌಟ್: ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗರಗಂದೂರಿನಲ್ಲಿ ಏ.15ರ ಮಂಗಳವಾರ ಈ ದುರ್ಘಟನೆ ಸಂಭವಿಸಿದೆ.

ಸೋಮವಾರಪೇಟೆ ಬಳಿಯ ನಗರೂರು ಗ್ರಾಮದ ಯೋಗೇಶ್(25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.ಯೋಗೇಶ್ ಸ್ನೇಹಿತನೊಂದಿಗೆ ಮೀನು ಹಿಡಿಯಲೆಂದು ಹಿನ್ನೀರಿಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು,ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಪುತ್ತೂರು: ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಸ್ಥಾಪನೆ; ಪುತ್ತಿಲರಿಂದ ನೋಂದಣಿ ಪ್ರಮಾಣ ಪತ್ರ ಬಿಡುಗಡೆ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget