ಕರಾವಳಿಕೊಡಗುಸುಳ್ಯ

ಮಡಿಕೇರಿ:ರಸ್ತೆಯಲ್ಲೇ ಸಂಚರಿಸುತ್ತಿರುವ ಕಾಡಾನೆ,ವಾಹನ ಸವಾರರು ಕಂಗಾಲು

ನ್ಯೂಸ್ ನಾಟೌಟ್ :ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಘಟನೆ ಚೆಟ್ಟಳ್ಳಿ – ಸುಂಟಿಕೊಪ್ಪ ಮಾರ್ಗದ ಕೃಷ್ಣ ತೋಟದ ಸಮೀಪ ನಡೆದಿದೆ.ಇದರಿಂದ ಜನ ಭಯಭೀತರಾಗಿದ್ದಾರೆ.

ರಸ್ತೆಯಲ್ಲಿರುವ ಆನೆ ಓಡಾಟ ಕಂಡು ವಾಹನ ಸವಾರರು ಕಂಗಾಲಾದರು.ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಆರ್ ಆರ್ ಟಿ ತಂಡದ ಸಿಬ್ಬಂದಿಗಳು ಟಾಕಿ ಸಿಡಿಸಿ ಕಾಡಿಗೆ ಅಟ್ಟಿಸುವ ಕೆಲಸ ಮಾಡಿದರು.

Related posts

ಉಪ್ಪಿನಂಗಡಿ: ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ..! ಬೆಳಗಾದರೆ ಎಲ್ಲರಿಗೂ ಗೊತ್ತಾಗುತ್ತೆ ಎಂದು ಕತ್ತು ಹಿಸುಕಿ ಕೊಂದ ಬಾಲಕ..!

ಕೊಡಗು: ರಜೆ ನೀಡುವ ಜವಾಬ್ದಾರಿಯನ್ನು ಶಾಲೆಗಳಿಗೆ ವಹಿಸಿದ ಜಿಲ್ಲಾಡಳಿತ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಿರುಸಿನ ಚುನಾವಣಾ ಪ್ರಚಾರ,ಸಂಪಾಜೆ ,ಕಲ್ಲುಗುಂಡಿ ಭಾಗದಲ್ಲಿ ಮತಯಾಚನೆ