ಬೆಂಗಳೂರುವೈರಲ್ ನ್ಯೂಸ್ಶಿಕ್ಷಣ

ಇನ್ನು ಮುಂದೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್..! ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು..?

158

ನ್ಯೂಸ್‌ ನಾಟೌಟ್‌ : ಫೆ.22 ಅಂದರೆ ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ರಾಜ್ಯ ಸರಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಫೆ. 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ” ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಗೆ 100 ಹೊಸ ಕೆಎಸ್ಸಾರ್ಟಿಸಿ ಬಸ್ ಕೇಳಿದ್ದೆ. ಸದ್ಯಕ್ಕೆ 10 ಬಸ್ ಬಂದಿದೆ. ಫೆ.24 ರಂದು ನಡೆಯುವ ಗ್ಯಾರಂಟಿ ಸಮಾವೇಶದಲ್ಲಿ ಬಸ್ ಉದ್ಘಾಟಿಸಲಾಗುವುದು ಎಂದು ಹೇಳಿದ್ದಾರೆ. ಹೀಗೆ ಶಿಕ್ಷಣ ಸಚಿವರ ಹಲವು ಬೇಡಿಕೆಗಳು ನಾಳೆಫೆ.22 ರಂದು ಅಧಿಕೃತವಾಗಿ ಚಾಲನೆಗೊಂಡು ಯೋಜನೆಗಳಾಗಲಿವೆ ಎಂದು ವರದಿ ತಿಳಿಸಿದೆ.

See also  ಒಡಿಶಾ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ? ಅದಾನಿ ಟ್ವೀಟ್ ನಲ್ಲಿರುವ ಅಸಲಿಯತ್ತೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget