Latestಕರಾವಳಿಮಂಗಳೂರು

ಸ್ಕೂಟರ್ ನಲ್ಲಿ 100 ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ, ಕಾರ್ಯಾಚರಣೆ ನಡೆಸಿದಾಗ ಸ್ಕೂಟರ್ ಬಿಟ್ಟು ಪರಾರಿಯಾದ ಸವಾರ..!

1.1k

ನ್ಯೂಸ್‌ ನಾಟೌಟ್: ಸ್ಕೂಟರ್ ನಲ್ಲಿ ದನದ ಮಾಂಸ ಸಾಗಾಟ ಮಾಡಿದ ಘಟನೆ ಶನಿವಾರ (ಮಾ.15) ಮಂಗಳೂರಿನ ಕುಲಶೇಖರ ಬಳಿ ಕೈಕಂಬದಲ್ಲಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಂಘಟನೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರನ್ನು ತಡೆದಿದ್ದಾರೆ. ಈ ಸಂದರ್ಭ ಸ್ಕೂಟರ್ ನಲ್ಲಿದ್ದ ಸವಾರ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಕೂಟರ್ ನಲ್ಲಿ 100 ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

See also  ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ, ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಶಾಸಕರಿಂದ ಸಿಎಂ ಸಿದ್ದರಾಮಯ್ಯಗೆ ಮನವಿ
  Ad Widget   Ad Widget     Ad Widget   Ad Widget   Ad Widget   Ad Widget