ಕರಾವಳಿ

ಮಂಗಳೂರು ವಿಮಾನ ಅಪಘಾತಕ್ಕೆ 13 ವರ್ಷ, ಫಲ್ಗುಣಿ ನದಿ ತಟದಲ್ಲಿ ಶ್ರದ್ಧಾಂಜಲಿ ಸಭೆ

201

ನ್ಯೂಸ್ ನಾಟೌಟ್: ಮಂಗಳೂರು ವಿಮಾನ ನಿಲ್ದಾಣದ ಸಮೀಪ ಸಂಭವಿಸಿದ ವಿಮಾನ ಅಪಘಾತಕ್ಕೆ 13 ವರ್ಷವಾದ ಹಿನ್ನೆಲೆಯಲ್ಲಿ ಸೋಮವಾರ ಶ್ರದ್ದಾಂಜಲಿ ಸಭೆಯನ್ನು ಕರೆಯಲಾಗಿತ್ತು.

ಕುಳೂರು ನದಿ ತಟದಲ್ಲಿ ನಿರ್ಮಿಸಿದ ಸ್ಮಾರಕ ದಲ್ಲಿ ಮಡಿದವರಿಗೆ  ಶ್ರದ್ಧಾಂಜಲಿ ಸಭೆ ಜರಗಿತು. ವಿಮಾನ ದುರಂತದಿಂದ ಕೆಲವರ ಮೃತದೇಹ ಗುರುತು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳೂರಿನ  ಕುಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಆ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ಅನ್ನು ನಿರ್ಮಿಸಲಾಗಿದೆ. ಅಲ್ಲಿ ಪ್ರತಿ ವರ್ಷ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿಯನ್ನು ಮೇ.22ರಂದು ಬೆಳಗ್ಗೆ ಸಲ್ಲಿಸಲಾಗುತ್ತದೆ.  

See also  ಮಂಗಳೂರು: ತಿರುಮಲ-ತಿರುಪತಿ ದೇವಸ್ಥಾನದಿಂದ ಬರೋಬ್ಬರಿ 10 ಲಕ್ಷ ಕೆಜಿ ನಂದಿನಿ ತುಪ್ಪಕ್ಕೆ ಬೇಡಿಕೆ..! ಬೇರೆ ಯಾವುದೇ ಕಂಪನಿಯ ತುಪ್ಪ ಬೇಡ ಎಂದ ಟಿಟಿಡಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget