ಕರಾವಳಿಕ್ರೈಂದಕ್ಷಿಣ ಕನ್ನಡವೈರಲ್ ನ್ಯೂಸ್

ಮಂಗಳೂರು: ಖ್ಯಾತ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ..! ಮೇಳದ ತಿರುಗಾಟಕ್ಕೆ ತೆರಳಿದ್ದ ವೇಳೆ ಹೃದಯಾಘಾತ

187

ನ್ಯೂಸ್ ನಾಟೌಟ್: ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ(67) ಸೋಮವಾರ(ಅ.21) ಮುಂಜಾನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ತೆಂಕುತಿಟ್ಟು ಯಕ್ಷಗಾನದಲ್ಲಿ ಪ್ರಸಿದ್ಧ ಹಾಸ್ಯ ಪಾತ್ರಗಾರರಾಗಿದ್ಧರು.

ಬಂಟ್ವಾಳ ಜಯರಾಮ ಆಚಾರ್ಯ ಪುತ್ತೂರು ಪ್ರವಾಸಿ ಮೇಳದ ತಿರುಗಾಟಕ್ಕೆಂದು ಮೇಳದವರ ಜೊತೆ ಬೆಂಗಳೂರಿಗೆ ತೆರಳಿದ್ದರು. ಇಂದು ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಜೊತೆಗಿದ್ದ ಕಲಾವಿದರು ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

See also  ವೇದಿಕೆ ಮೇಲೆ ಕೋಳಿ ಕತ್ತರಿಸಿ ರಕ್ತ ಕುಡಿದ ಕಲಾವಿದ..! ಹಲವು ದಿನಗಳ ಬಳಿಕ ಎಫ್.ಐ.ಆರ್ ದಾಖಲು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget