Latestಕ್ರೈಂದಕ್ಷಿಣ ಕನ್ನಡಬೆಂಗಳೂರುರಾಜ್ಯವೈರಲ್ ನ್ಯೂಸ್

ಮಂಗಳೂರಿನಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ ..! ಮಳೆಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಎಚ್ಚರ ವಹಿಸುವಂತೆ ಸೂಚನೆ

638
Pc Cr: Vartha bharati

ನ್ಯೂಸ್ ನಾಟೌಟ್: ಮೀನು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು(ಮೇ.25) ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಈ ಲಾರಿ ಭಾರೀ ಮಳೆಯ ಕಾರಣ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಈ ವೇಳೆ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದರ ಜೊತೆಗೆ ಶಿರಾಡಿ ಘಾಟ್ ಬಳಿ ರಸ್ತೆ ಕುಸಿಯುತ್ತಿದ್ದು, ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

9 ಇಂದಿರಾ ಕ್ಯಾಂಟೀನ್‌ ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ, ಶೀಘ್ರದಲ್ಲೇ ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತೇವೆ ಎಂದ ಸಿದ್ದರಾಮಯ್ಯ

ಗೂನಡ್ಕ: ಭಾರೀ ಗಾಳಿ-ಮಳೆಯಿಂದ ಕಟ್ಟಡಕ್ಕೆ ಹಾನಿ..! ಮರದ ಕೊಂಬೆಗಳು ಬಿದ್ದು ಕೊಠಡಿ ಜಖಂ..!

See also  ಮಲ್ಪೆ:ಈ ಬಲು ಅಪರೂಪದ ತೊಟ್ಟಿಲಿಗೆ ಬರೋಬ್ಬರಿ 122 ವರ್ಷ!500ಕ್ಕೂ ಅಧಿಕ ಮಕ್ಕಳನ್ನು ತೂಗಿದೆ ಈ ತೊಟ್ಟಿಲು!!
  Ad Widget   Ad Widget   Ad Widget   Ad Widget   Ad Widget   Ad Widget   Ad Widget