ನ್ಯೂಸ್ ನಾಟೌಟ್: ಆಟೋರಿಕ್ಷಾದಲ್ಲಿ 300 ಕೆಜಿಗೂ ಅಧಿಕ ಅಕ್ರಮ ಗೋಮಾಂಸ ಸಾಗಾಟ ಮಾಡಿರುವುದು ಇಂದು(ಮಾ.19) ಬೆಳಕಿಗೆ ಬಂದಿದೆ.
ಬಜರಂಗದಳ ಕಾರ್ಯಕರ್ತರು ಮಂಗಳೂರು ನಗರದ ಪಡೀಲ್ ಬಳಿ ಪತ್ತೆಹಚ್ಚಿದ್ದಾರೆ.
ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.