ಕರಾವಳಿ

ಬಾಲ ಬಿಚ್ಚಿದ್ರೆ ಹುಷಾರ್..!, ಮಂಗಳೂರಿನಲ್ಲಿ ರೌಡಿಗಳ ಮನೆಗೆ ಪೊಲೀಸರ ದಿಢೀರ್ ಭೇಟಿ, ಎಚ್ಚರಿಕೆ

222

ನ್ಯೂಸ್ ನಾಟೌಟ್: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ, ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ವ್ಯಕ್ತಿಗಳ ಮನೆಗೆ ಪೊಲೀಸರು ಫೆ.29ರಂದು ದಿಢೀರ್ ಭೇಟಿ ನೀಡಿದ್ದಾರೆ. ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

See also  ಮಾಣಿಯಲ್ಲಿ ತಲವಾರು ದಾಳಿ ನಡೆದಿಲ್ಲ-ಪೊಲೀಸರ ಸ್ಪಷ್ಟನೆ : ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಬೇಡಿ ಪೊಲೀಸರ ಮನವಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget