ಕರಾವಳಿಮಂಗಳೂರುವೈರಲ್ ನ್ಯೂಸ್ಸಿನಿಮಾ

ಮಂಗಳೂರು: ಸ್ವಾಮಿ ಕೊರಗಜ್ಜನ ದರ್ಶನ ಪಡೆದ ರಿಯಲ್ ಸ್ಟಾರ್ ಉಪೇಂದ್ರ, UI ಸಿನಿಮಾ ರಿಲೀಸ್‌ ಹಿನ್ನೆಲೆ ಕಟೀಲು ದೇಗುಲಕ್ಕೆ ಭೇಟಿ

151

ನ್ಯೂಸ್ ನಾಟೌಟ್: ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ರಿಲೀಸ್‌ ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಇಂದು(ಡಿ.3) ಭೇಟಿ ನೀಡಿದ್ದಾರೆ.

ಉಪೇಂದ್ರ ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಹತ್ತಿರದ ಕೊರಗಜ್ಜ ದೈವಸ್ಥಾನಕ್ಕೆ ತೆರಳಿ ದೈವದ ದರ್ಶನ ಪಡೆದಿದ್ದಾರೆ.

ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ, ಉಪೇಂದ್ರ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇಂದು (ಡಿ.3) ಸಂಜೆ ಚಿತ್ರತಂಡ ಮಂಗಳೂರಿನಲ್ಲಿ ನಡೆಯಲಿರುವ ‘ಯುಐ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದೆ.

Click

https://newsnotout.com/2024/12/tamilnadu-cyclon-forest-minister-visit-viral-news-d/
https://newsnotout.com/2024/12/mysore-chamundi-betta-kananda-news-viral-news-d-rain/
https://newsnotout.com/2024/12/case-udupi-kundapura-warrant-court-bigboss/
https://newsnotout.com/2024/12/sea-kannada-news-viral-video-russian-actress-d/
https://newsnotout.com/2024/12/chatrapati-shivaji-film-by-rishab-shetty-kannada-news-telugu/
https://newsnotout.com/2024/12/kaadaba-man-suspence-case-revealed-viral-news-police/
https://newsnotout.com/2024/12/karimani-kannada-news-atm-theft-viral-news-krishna/
See also  ಮಂಗಳಮುಖಿಯರು ಯುವಕನನ್ನು ಕಿಡ್ನಾಪ್ ಮಾಡಿದ್ದೇಕೆ..? ಆತನ ಮರ್ಮಾಂಗವನ್ನೇ ಕತ್ತರಿಸಿ ವಿಕೃತಿ ಮೆರೆಯಲು ಕಾರಣವೇನು? ಏನಿದು ಮಂಗಳಮುಖಿಯರ ಅಮಾನವೀಯ ಕೃತ್ಯ?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget