ಶಿಕ್ಷಣ

ಮಂಗಳೂರು ಶ್ರೀ ಆದಿಚುಂಚನಗಿರಿ ಮಠಕ್ಕೆ ಜಗದ್ಗುರು ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ, ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ಹಾಸ್ಟೆಲ್ ವಿದ್ಯಾರ್ಥಿಗಳು

158

ನ್ಯೂಸ್ ನಾಟೌಟ್ : ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಂಗಳೂರಿನ ಕಾವೂರಿನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಭೇಟಿ ನೀಡಿದರು.

ಇದೇ ವೇಳೆ ಮಠದ ಆವರಣದಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳು ಮಹಾಸ್ವಾಮೀಜಿಗಳಿಂದ ಆಶೀರ್ವಾದವನ್ನು ಪಡೆದರು. ಇದೇ ವೇಳೆ ಕಾವೂರು ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಗಳು ಕೂಡ ಉಪಸ್ಥಿತರಿದ್ದರು.

See also  ಪಿಯುಸಿ ಫಲಿತಾಂಶ : ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ, ಇಲ್ಲಿದೆ ಸಂಪೂರ್ಣ ವಿವರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget