ಕರಾವಳಿ

ಮಂಗಳೂರು ಆಕಾಶವಾಣಿಯಲ್ಲಿ ಸುಳ್ಯದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರ ಭಾಷಣ

271

ನ್ಯೂಸ್ ನಾಟೌಟ್:  ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ.ಅನುರಾಧಾ ಕುರುಂಜಿಯವರ ಭಾಷಣದ ಸರಣಿ ಕಾರ್ಯಕ್ರಮ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರಗೊಳ್ಳಲಿದೆ.
25.03.2023 ಹಾಗೂ 31.03.2023 ರಂದು ಬೆಳಿಗ್ಗೆ 6.45ಕ್ಕೆ ಪ್ರಸಾರಗೊಳ್ಳಲಿರುವ ಈ ಕಾರ್ಯಕ್ರಮಗಳಲ್ಲಿ ಸ್ವಾತಂತ್ರ್ಯ ನಂತರ ಪ್ರಾದೇಶಿಕ ಭಾಷೆಗಳ ಬೆಳವಣಿಗೆ ಕುರಿತ ವಿಶ್ಲೇಷಣೆ, ಸಾಧಕ – ಬಾಧಕಗಳ ಬಗ್ಗೆ ಅಧ್ಯಯನಾತ್ಮಕ ವಿವರಣಿ ನೀಡಲಿದ್ದಾರೆ.
ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಇವರ ಭಾಷಣ, ಕವನ, ಅರೆಭಾಷೆ ಕಾರ್ಯಕ್ರಮಗಳು ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಪ್ರಸಾರಗೊಂಡಿದೆ.

See also  ಉಡುಪಿ: ಕೊಡಪಾನ ತೆಗೆಯಲು ಬಾವಿಗೆ ಇಳಿದ ವ್ಯಕ್ತಿ ಬಿದ್ದು ಸಾವು..! ಹೋಟೆಲ್‌ ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget