ಕ್ರೈಂ

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

462

ನ್ಯೂಸ್‌ ನಾಟೌಟ್: ಯುವಕನೊಬ್ಬ ಉಪ್ಪಿನಂಗಡಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಉಪ್ಪಿನಂಗಡಿಯ ತೆಕ್ಕಾರು ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಫೀಕ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ನದಿಗೆ ಧುಮುಕಿ ಆತನನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

See also  ಆಸ್ತಿಯ ಆಸೆಗಾಗಿ ಕುಟುಂಬಸ್ಥರ ಮಾರಣ ಹೋಮ! 2 ಮಕ್ಕಳು ಸೇರಿ 4 ಮಂದಿಯ ಹತ್ಯೆಯ ಹಿಂದಿದೆ ರೋಚಕ ಸ್ಟೋರಿ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget