ಚಿಕ್ಕಮಗಳೂರು

ಚಿಕ್ಕಮಗಳೂರು: ಮಳೆ ಹಾನಿ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್‌ ಭೇಟಿ, ಪರಿಶೀಲನೆ

181

ನ್ಯೂಸ್‌ ನಾಟೌಟ್‌: ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಹಾನಿಯಾಗಿದ್ದು, ಭಾನುವಾರ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಹಲವೆಡೆ ಮನೆಗಳಿಗೆ ಹಾನಿಯಾಗಿದೆ. ಕೊಪ್ಪ ಹಾಗೂ ಎನ್.ಆರ್ ಪುರ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ, ಪರಿಶೀಲನೆ ನಡೆಸಿದರು. ಕೊಪ್ಪ ತಾಲೂಕಿನ ಕೊಗ್ರೆ ಸೇತುವೆ ವೀಕ್ಷಣೆ ಮಾಡಿದ ಸಚಿವರು, ಗೋಡೆಕುಸಿತ, ಮನೆಗಳ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಶಾಸಕ ರಾಜೇಗೌಡ, ವಿವಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

See also  ಅರಣ್ಯ ಇಲಾಖೆಯಿಂದ ಆದ ಎಡವಟ್ಟೇನು..? ಅರವಳಿಕೆ ಚುಚ್ಚುಮದ್ದಿಗೆ ಕಾಡಾನೆ ಬಲಿಯಾಯ್ತಾ..? ಆ ರಾತ್ರಿ ಅಂತದ್ದೇನಾಯ್ತು?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget