ಪುತ್ತೂರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ

1.2k

ಪುತ್ತೂರು : ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು. ನೂತನ ಸಚಿವೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

See also  ಪುತ್ತೂರು: ಸಿನಿಮಾ ನೋಡಲು ಮಾಲ್ ಗೆ ಬಂದ ಮುಸ್ಲಿಂ ಯುವತಿಯರ ಪೋಷಕರಿಗೆ ಬೆದರಿಕೆ! ಸಿನಿಮಾ ಮಾಲ್ ಒಳಗೆ ಬುರ್ಖಾ ಕಳಚುವ ವಿಡಿಯೋ ಎಲ್ಲೆಡೆ ವೈರಲ್! ಅಷ್ಟಕ್ಕೂ ಏಕೆ ಈ ಬೆದರಿಕೆ?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget