ಕ್ರೈಂಚಿಕ್ಕಮಗಳೂರು

ಕೊಟ್ಟಿಗೆಯಲ್ಲಿದ್ದ 9 ಆಡುಗಳ ಕತ್ತುಕೊಯ್ದು 27 ಆಡುಗಳನ್ನು ಹೊತ್ತೊಯ್ದ ದುಷ್ಕರ್ಮಿಗಳು..!, ವಿಕೃತಿ ಮೆರೆದ ಕಿಡಿಗೇಡಿಗಳು..!

197

ನ್ಯೂಸ್‌ ನಾಟೌಟ್‌: ಕೊಟ್ಟಿಗೆಯಲ್ಲಿದ್ದ 9 ಆಡುಗಳ ಕತ್ತುಕೊಯ್ದು ಕೊಂದ ಅಮಾನವೀಯ ಘಟನೆ ಕಡೂರು ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಶುಕ್ರವಾರ ಸಾಯಂಕಾಲ ನಡೆದಿದೆ.

ದಿನಕರ್ ಎಂಬುವರಿಗೆ ಸೇರಿದ ಕೊಟ್ಟಿಗೆಯಲ್ಲಿದ್ದ 39 ಆಡುಗಳ ಪೈಕಿ 9 ಆಡುಗಳ ಕತ್ತು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಅಲ್ಲದೇ 27 ಆಡುಗಳನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದಾರೆ. ಕೊಟ್ಟಿಗೆ ತುಂಬಾ ಆಡುಗಳ ಮೃತದೇಹ ಹರಡಿದೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಸುಳ್ಯ: ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..! ಮದುವೆಗೆ ಕೆಲವೇ ದಿನಗಳಿರುವಾಗ ಘಟನೆ..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget