ಕ್ರೀಡೆ/ಸಿನಿಮಾ

ಕ್ರೀಡೆಗೆ ಕೊಡುವ ಅತ್ಯುನ್ನತ ಪ್ರಶಸ್ತಿ ರಾಜೀವ್‌ ಗಾಂಧಿ ಖೇಲ್ ರತ್ನ ಹೆಸರು ಬದಲಿಸಿದ ಕೇಂದ್ರ ಸರಕಾರ, ಇನ್ಮುಂದೆ ಧ್ಯಾನ್​ ಚಂದ್​ ಖೇಲ್​ ರತ್ನ

1k
The Governor of Nagaland, Shri R.N. Ravi calling on the Prime Minister, Shri Narendra Modi, in New Delhi on August 08, 2019.

ನವದೆಹಲಿ: ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧಕರಿಗೆ ಕೊಡಲ್ಪಡುವ ದೇಶದ ಅತ್ಯುನ್ನತ ಪ್ರಶಸ್ತಿಯ ಹೆಸರನ್ನ ಕೇಂದ್ರ ಸರ್ಕಾರ ಬದಲಾವಣೆ ಮಾಡದೆ. ರಾಜೀವ್ ಗಾಂಧಿ ಖೇಲ್​ ರತ್ನ ಬದಲಾಗಿ ಮೇಜರ್ ಧ್ಯಾನ್​ ಚಂದ್​ ಖೇಲ್​ ರತ್ನ ಎಂದು ಮರುನಾಮಕರಣ ಮಾಡಲಾಗಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಭಾರತದ ಹಾಕಿ ಇತಿಹಾಸದಲ್ಲಿ ಧ್ಯಾನ್ ಚಂದ್ ದೊಡ್ಡ ಹೆಸರು ತುಂಬಾ ದೊಡ್ಡದು. ಧ್ಯಾನ್ ಚಂದ್ ಮೂರು ಬಾರಿ ಪ್ರಶಸ್ತಿಗಳನ್ನ ತಂದುಕೊಟ್ಟಿದ್ದಾರೆ. 1928, 1932 ಮತ್ತು 1936ರ ಒಲಿಂಪಿಕ್ಸ್ ನಲ್ಲಿ ಭಾರತ ಚಿನ್ನದ ಪದಕ ಗೆಲ್ಲಲು ಕಾರಣವಾಗಿದ್ದರು.

See also  ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಕೂಟಕ್ಕೆ ಟೀಂ ಇಂಡಿಯಾ ತಂಡ ಪ್ರಕಟ, ಯಾರಿದ್ದಾರೆ ತಂಡದಲ್ಲಿ ಇಲ್ಲಿದೆ ಕಂಪ್ಲೀಟ್ ಟೀಂ ಲಿಸ್ಟ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget