ಕರಾವಳಿಕ್ರೈಂದಕ್ಷಿಣ ಕನ್ನಡಮಂಗಳೂರುವೈರಲ್ ನ್ಯೂಸ್

ಮೂಡುಬಿದಿರೆ: ತರಗತಿಯೊಳಗೆ ಬಂದು ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿದ ಯುವಕ..! ಆರೋಪಿಯನ್ನು ಬಂಧಿಸಿದ ಪೊಲೀಸರು..!

156

ನ್ಯೂಸ್ ನಾಟೌಟ್: ಮೂಡುಬಿದಿರೆಯ ಖಾಸಗಿ ಕಾಲೇಜಿನ ತರಗತಿಗೆ ಅಕ್ರಮವಾಗಿ ಪ್ರವೇಶಿಸಿದ ಯುವಕನೊಬ್ಬ ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಸೋಮವಾರ(ಆ.12) ನಡೆದಿದೆ.

ಆರೋಪಿ ಮತ್ತು ಇರಿತಕ್ಕೊಳಗಾದ ವಿದ್ಯಾರ್ಥಿನಿ ತುಮಕೂರಿನವರಾಗಿದ್ದು, ಇಬ್ಬರೂ ಆತ್ಮೀಯರಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ವಿದ್ಯಾರ್ಥಿನಿಯು ಆರೋಪಿ ಮಂಜುನಾಥನ ಮೊಬೈಲ್ ಕರೆಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದಳು ಎಂದು ಹೇಳಲಾಗುತ್ತಿದೆ. ಇದರಿಂದ ಕೋಪಗೊಂಡಿದ್ದ ಆರೋಪಿಯು ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಸೋಮವಾರ ಕಾಲೇಜಿಗೆ ತೆರಳಿ ತರಗತಿಯೊಳಗೆ ಅಕ್ರಮವಾಗಿ ಪ್ರವೇಶಿಸಿ ಕತ್ತರಿಯಿಂದ ಚುಚ್ಚಿದ್ದಾನೆ ಎನ್ನಲಾಗಿದೆ.

ಮೂಡುಬಿದಿರೆ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಕೃತ್ಯ ಎಸಗಿದ ಆರೋಪಿ ಮಂಜುನಾಥ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಇಂದು(ಆ.13) ಬಂಧಿಸಿದ್ದಾರೆ.

Click

https://newsnotout.com/2024/08/chamundi-betta-mysore-kannada-news-state-govt-interfere-court-stayfe/
https://newsnotout.com/2024/08/kerala-bank-donates-50-lakh-to-wayanad-and-loans-taken-by-that-accused-are-releaf/
https://newsnotout.com/2024/08/missing-from-10-year-and-found-in-bangladesh-boarder-a-maths-teacher/
https://newsnotout.com/2024/08/teacher-miss-behaviour-with-guest-facalty-apology-latter/
See also  ಸಚಿವೆಗೆ ವೇದಿಕೆಯಲ್ಲೇ ಮುತ್ತಿಟ್ಟ ಸಚಿವ..! ವಿವಾದಾತ್ಮಕ ವರ್ತನೆಯ ಬಗ್ಗೆ ಸಚಿವರು ಹೇಳಿದ್ದೇನು? ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget