Latestಕ್ರೈಂವೈರಲ್ ನ್ಯೂಸ್ಸುಳ್ಯ

ಸುಬ್ರಹ್ಮಣ್ಯ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು ;ಏನಿದು ಘಟನೆ?

776

ನ್ಯೂಸ್‌ ನಾಟೌಟ್: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ. ಮೇ.೬ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

ಕೃಷ್ಣ(೬೫) ಮೃತ ದುರ್ದೈವಿ.ಇವರು ಮೂಲತಃ ಕಾಸರಗೋಡಿನ ಮುಳ್ಳೇರಿಯದವರು. ಸುಬ್ರಹ್ಮಣ್ಯದ ನಡುಗಲ್ಲಿಗೆ ತೋಟದ ಕೆಲಸಕ್ಕೆಂದು ಬಂದಿದ್ದು ತೋಟದ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 

See also  ಅನ್ನಭಾಗ್ಯದ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ..! ಕಾಳಸಂತೆಗೆ ಹೋಗುತ್ತಿದ್ದ 40 ಟನ್ ಅಕ್ಕಿ ಜಪ್ತಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget