ಸುಳ್ಯ

ನಂದರಾಜ್ ಸಂಕೇಶ್ ರವರಿಗೆ ಮಹಾತ್ಮ ಜ್ಯೋತಿ ಬಾ ಪುಲೆ ಪ್ರಶಸ್ತಿ

ಸುಳ್ಯ: ಹಿರಿಯ ದಲಿತಪರ ಹೋರಾಟಗಾರ, ನಿವೃತ್ತ ಅಂಚೆ ಪಾಲಕರು, ಸಾಮಾಜಿಕ ಕಾರ್ಯಕರ್ತರಾಗಿರುವ ನಂದರಾಜ್ ಸಂಕೇಶ್ ಅವರಿಗೆ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ಮಹಾತ್ಮ ಜ್ಯೋತಿಬಾ ಪುಲೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಾಳೆ ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಂದರಾಜ್ ಸಂಕೇಶ್ ಅವರು ಪ್ರಶಸ್ತಿಯನ್ನು ಪಡೆಯಲಿದ್ದಾರೆ.

Related posts

ಸುಬ್ರಹ್ಮಣ್ಯ: ವಿದ್ಯುತ್‌ ದುರಸ್ಥಿ ವೇಳೆ ಶಾಕ್ ತಗುಲಿ ಕೊನೆಯುಸಿರೆಳೆದ ಲೈನ್ ಮ್ಯಾನ್..!ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೋಲಿಸರು ಭೇಟಿ-ಪರಿಶೀಲನೆ

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಹೈವೇ ಹೋಟೆಲ್ ಬಳಿ ಗೋಡೆಗೆ ಗುದ್ದಿದ ಕಾರು, ಕಾರಿನೊಳಗಿದ್ದವರಿಗೆ ತೀವ್ರ ಗಾಯ

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು