ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಮುಂದೆಯೇ ತಲೆಕೆಳಗಾಗಿ ಹಾರಿದ ರಾಷ್ಟ್ರ ಧ್ವಜ..!

4

ಮಂಗಳೂರು : ಮಂಗಳೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿದ ಘಟನೆ ಇಂದು ನಡೆಯಿತು.

ಮಂಗಳೂರು ನಗರದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದೆ. ಬಳಿಕ ಅಧಿಕಾರಿಗಳು ಸರಿಪಡಿಸಿದರು.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo