ಉಡುಪಿಕರಾವಳಿಕ್ರೈಂವೈರಲ್ ನ್ಯೂಸ್ಸಿನಿಮಾ

ದರ್ಶನ್‌ ಬಿಡುಗಡೆಗೆ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ದರ್ಶನ್ ಪತ್ನಿ..! ದೇಗುಲದಲ್ಲಿ ದಾಸನಿಗಾಗಿ ನವ ಚಂಡಿಕಾ ಹೋಮ..!

ನ್ಯೂಸ್ ನಾಟೌಟ್ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಆಪ್ತರ ಜೊತೆ ತೆರಳಿ ದರ್ಶನ್ ಬಿಡುಗಡೆಗಾಗಿ ಹರಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು ದೇವಿಯ ದರ್ಶನ ಮಾಡಿದ್ದಾರೆ. ದೇವಸ್ಥಾನದಲ್ಲಿ ಗುರುವಾರ(ಜು. 24) ಬೆಳಗ್ಗೆ ದರ್ಶನ್‌ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ ನಡೆದಿದೆ. ಮುಂಜಾನೆ ದೇಗುಲದಲ್ಲಿ ದರ್ಶನ್ ಬಿಡುಗಡೆಗಾಗಿ ಈ ಹೋಮ ನಡೆದಿದೆ.

Related posts

ದುರಂತ ಅಂತ್ಯವಾಗುವ ಕೆಲವೇ ಗಂಟೆಗಳ ಮೊದಲು ಇನ್ಸ್ಟಾದಲ್ಲಿ ವಿಡಿಯೋ ಹಂಚಿಕೊಂಡಿದ್ದ ನಟಿ ಅಪರ್ಣಾ ನಾಯರ್..!,ಕೊನೆಯ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದೇನು?

ಆಮಂತ್ರಣ ಇಲ್ಲದೆ ಮದುವೆ ಮನೆಯಲ್ಲಿ ಊಟ ಮಾಡಿದ ವಿದ್ಯಾರ್ಥಿಗೆ ಇದೆಂತಹ ಶಿಕ್ಷೆ..?

ಮೋದಿಗೆ ಪತ್ರ ಬರೆದದ್ದೇಕೆ ಮಾಜಿ ಪ್ರಧಾನಿ ದೇವೇಗೌಡ..? ಸಿಎಂ ಸಿದ್ದರಾಮಯ್ಯರಿಂದ ಪತ್ರಕ್ಕೆ ಶ್ಲಾಘನೆ! ಅಷ್ಟಕ್ಕೂ ಪತ್ರದಲ್ಲೇನಿದೆ? ಸಿಎಂ ಸಿದ್ದು ಹೇಳಿದ್ದೇನು?