ಕ್ರೈಂ

ನೆಲ್ಯಾಡಿ: ಆಕಸ್ಮಿಕ ಕೆರೆಗೆ ಬಿದ್ದು ಬಾಲಕಿ ಸಾವು

661

ನೆಲ್ಯಾಡಿ: ಇಲ್ಲಿನ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಬೆಳಗ್ಗೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ನಡೆದಿದೆ. ಮೃತಳನ್ನು ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ ರಾಮಕುಂಜೇಶ್ವರ ಪ.ವೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ (18 ) ಎಂದು ಗುರುತಿಸಲಾಗಿದೆ. ಮನೆಯ ಸಮೀಪದ ಕೆರೆಗೆ ತಾವರೆ ಹೂ ಬಿಡಲೆಂದು ತೆರಳಿದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

See also  'ನನ್ನಿಂದ ತಪ್ಪಾಗಿದೆ... ಮದುವೆಯಾದವರನ್ನು ಬಿಟ್ಟು ನನ್ನ ಜೊತೆ ಬಾ ಎಂದು ನಾನ್ ಹೇಳಿಲ್ಲ' ಸಪ್ತಮಿ ಗೌಡ ಯುವರಾಜ್ ಕುಮಾರ್ ಜೊತೆಗಿನ ಸಂಬಂಧವನ್ನು ಒಪ್ಪಿಕೊಂಡ್ರಾ..? ಇಲ್ಲಿದೆ ವೈರಲ್ ಆಡಿಯೋ
  Ad Widget   Ad Widget   Ad Widget   Ad Widget   Ad Widget