Latestಕ್ರೈಂವೈರಲ್ ನ್ಯೂಸ್

ನೆಲ್ಯಾಡಿ: ಬಸ್ ಪಲ್ಟಿಯಾಗಿ‌ 10ಕ್ಕೂ ಹೆಚ್ಚು ಮಂದಿಗೆ ಗಾಯ..! ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್..!

568

ನ್ಯೂಸ್ ನಾಟೌಟ್: ಚಾಲಕನ ನಿಯಂತ್ರಣ ತಪ್ಪಿದ‌ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶನಿವಾರ(ಜೂ.7) ಮುಂಜಾನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಗುಂಡ್ಯ ಸಮೀಪ ಪಲ್ಟಿಯಾಗಿದ್ದು, ಘಟನೆಯಲ್ಲಿ ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ‌.

ಗಾಯಾಳುಗಳನ್ನು ತಕ್ಷಣವೇ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತಕ್ಕೆ ನಾಲ್ಕನೇ ಬಾರಿ ಪತ್ರ ಬರೆದ ಪಾಕಿಸ್ತಾನ..! ಸಿಂಧೂ ಜಲ ಒಪ್ಪಂದ ಮರುಪರಿಶೀಲಿಸುವಂತೆ ಮತ್ತೆ ಒತ್ತಾಯ..!

See also  ತೆರೆದ ಬೃಹತ್ ಬಾವಿಯ ದಂಡೆಯ ಮೇಲೆ ಮಗುವಿನ ಜೊತೆ ಕುಳಿತು ಅಪಾಯಕಾರಿ ರೀಲ್ಸ್..!‌ ಮಹಿಳೆಯ ಕಾಲಿನಲ್ಲಿ ನೇತಾಡಿದ ಮಗು.!
  Ad Widget   Ad Widget   Ad Widget   Ad Widget   Ad Widget   Ad Widget   Ad Widget