Latestಕರಾವಳಿಕ್ರೈಂನೆಲ್ಯಾಡಿವೈರಲ್ ನ್ಯೂಸ್

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಕೊಲೆ..! ಕೌಟುಂಬಿಕ ಕಲಹ..!

1.1k

ನ್ಯೂಸ್ ನಾಟೌಟ್: ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ(ಮೇ.9) ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.
ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.

ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಭಾರತ-ಪಾಕ್ ಘರ್ಷಣೆಯ ನಡುವೆ ಸ್ವತಂತ್ರ ದೇಶ ಎಂದು ಘೋಷಿಸಿಕೊಂಡ ಬಲೂಚ್..! ಮಾನ್ಯತೆಗಾಗಿ ವಿಶ್ವಸಂಸ್ಥೆಗೆ ಪತ್ರ..!

See also  ಮಂಗಳೂರಿನ ಐಡಿಯಲ್ ಪಬ್ಬಾಸ್​ನ ಗಡ್‌ಬಡ್‌ ಐಸ್ ಕ್ರೀಮ್​​ಗೆ ವಿಶ್ವಮಾನ್ಯತೆ, ವಿಶ್ವದ 100 ರುಚಿಕರ ಐಸ್ ಕ್ರೀಮ್‌ಗಳ ಪಟ್ಟಿಯಲ್ಲಿ ಸ್ಥಾನ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget