ಉಪ್ಪಿನಂಗಡಿಕರಾವಳಿರಾಜ್ಯವೈರಲ್ ನ್ಯೂಸ್

ಅಡಿಕೆ ತೋಟಗಳಿಗೆ ನುಗ್ಗಿದ ನೇತ್ರಾವತಿ ನದಿ ನೀರು..! 6 ಕುಟುಂಬಗಳ ಸ್ಥಳಾಂತರ..!

162
PC CR: UDAYAVANI

ನ್ಯೂಸ್ ನಾಟೌಟ್: ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಏರುತ್ತಲೇ ಇದ್ದು, ಬಂಟ್ವಾಳದಲ್ಲಿ ನೀರಿನ ಮಟ್ಟ 7.8 ಮೀ.ಗೆ ತಲುಪಿದ ಹಿನ್ನೆಲೆ ಪಾಣೆಮಂಗಳೂರಿನ ಆಲಡ್ಕದ 6 ಕುಟುಂಬಗಳನ್ನು ತಾಲೂಕು ಆಡಳಿತ ಸ್ಥಳಾಂತರ ಮಾಡಿದೆ ಎಂದು ವರದಿ ತಿಳಿಸಿದೆ.

ನೇತ್ರಾವತಿ ನದಿ ಪಾತ್ರದ ಗ್ರಾಮಗಳಲ್ಲಿ ಕೃಷಿ ತೋಟಗಳು ಜಲಾವೃತಗೊಂಡಿವೆ ಎನ್ನಲಾಗಿದೆ. ನಿನ್ನೆ(ಜು.18) ಸಂಜೆಯಿಂದ ನೀರಿನ ಮಟ್ಟ ಏರುತ್ತಲೇ ಇದೆ. ತಾಲೂಕಿನ ನದಿ ಪಾತ್ರದ ಗ್ರಾಮಗಳಾದ ಸರಪಾಡಿ, ಬರಿಮಾರು, ಮಣಿನಾಲ್ಕೂರು,ಉಪ್ಪಿನಂಗಡಿಯ ಕೆಲವೊಂದು ತೋಟ, ಗದ್ದೆಗಳಿಗೆ ನೀರು ನುಗ್ಗಿದೆ.

Click 👇

https://newsnotout.com/2024/07/urvashi-rautela-video-leak-issue-kananda-news-the-clarification-on-the-incident/
https://newsnotout.com/2024/07/darshan-case-issue-about-food-in-jail-high-court-order-kannada-news/
https://newsnotout.com/2024/07/america-president-kannada-news-covid-possitive-kannada-news-health/

https://newsnotout.com/2024/07/uppinangady-ksrtc-iravata-fire-kannada-news-ac-problem/

See also  ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಿಂದ ಪ್ರವಾಸ,ಕೇರಳದ ಇತಿಹಾಸ ಪ್ರಸಿದ್ಧ ಸ್ಥಳಗಳಿಗೆ ಭೇಟಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget