ಕರಾವಳಿ

ಮತ್ತೆರಡು ದಿನ ನೈಟ್ ಕರ್ಫ್ಯೂ ವಿಸ್ತರಣೆ

462

ನ್ಯೂಸ್ ನಾಟೌಟ್‌ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಹೇರಲಾಗಿರುವ ನೈಟ್ ಕರ್ಫ್ಯೂವನ್ನು ಇನ್ನೂ ಎರಡು ದಿನಗಳ ತನಕ ವಿಸ್ತರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಆದೇಶಿಸಿದ್ದಾರೆ. ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯನ್ನು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದಕ್ಕಾಗಿ ಪೊಲೀಸ್ ಇಲಾಖೆಯ ಮನವಿ ಮೇರೆಗೆ ಆಗಸ್ಟ್ ೫ರ ಬೆಳಗ್ಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ತಿಳಿದು ಬಂದಿದೆ.

See also  ಸುಳ್ಯ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿಯಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ;ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನಸಾಗರ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget