ಕರಾವಳಿ

ವಿವಾಹಿತ ಮಹಿಳೆ ದಿಢೀರ್‌ ಅಸ್ವಸ್ಥ,ಹೃದಯಾಘಾತದಿಂದ ಮೃತ್ಯು

154

ನ್ಯೂಸ್ ನಾಟೌಟ್ :ವಿವಾಹಿತ ಮಹಿಳೆಯೊಬ್ಬರು ದಿಢೀರ್‌ ಅಸ್ವಸ್ಥಗೊಂಡು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ಎಂಬಲ್ಲಿ ನಡೆದಿದೆ.ಚಿಬಿದ್ರೆ  ಗ್ರಾಮದ ಅನ್ನಾರು ನಿವಾಸಿ ಚಂದ್ರಕಲಾ (31) ಹೃದಯಾಘಾತದಿಂದ ನಿಧನರಾದವರು ಎಂದು ತಿಳಿದು ಬಂದಿದೆ.

ಚಂದ್ರಕಲಾರವರು  ಹಲವು ವರ್ಷಗಳಿಂದ ಹೃದಯಕ್ಕೆ ಸಂಬಂಧ ಪಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆ ಅವರು ನೆರಿಯ ಗ್ರಾಮದ ಬಾಂದಡ್ಕದಲ್ಲಿ ತಾಯಿ ಮನೆಯಲ್ಲಿ ವಾಸವಾಗಿದ್ದರು.ಈ ವೇಳೆ ನ.29ರಂದು ಸಂಜೆ ಸುಮಾರು 7 ಗಂಟೆಗೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದ್ರೂ ಆಸ್ಪತ್ರೆ ತಲುಪುವಷ್ಟರಲ್ಲಿ  ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತರು ಗಂಡ, ಅತ್ತೆ, ತಂದೆ, ತಾಯಿ, ಅಕ್ಕ ಮತ್ತು ಇಬ್ಬರು ಸಹೋದರನ್ನು ಅಗಲಿದ್ದಾರೆ.

See also  ಬಿಪಿಎಲ್ ಕಾರ್ಡ್ ಪತ್ತೆಗೆ ಮನೆ ಬಾಗಿಲಿಗೆ ಬರ್ತಾರೆ ಹುಷಾರ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget