ಕರಾವಳಿಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

ನ.20 ರಂದು ರಾಜ್ಯದಾದ್ಯಂತ ಮದ್ಯದಂಗಡಿಗಳು ಬಂದ್..! ​ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಅಬಕಾರಿ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಅಧಿಕಾರಿಗಳ ಲಂಚಾವತಾರದಿಂದ‌ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟದ ಬಂದ್ ​ಗೆ ಕರೆ ನೀಡಲಾಗಿದೆ.

ರಾಜ್ಯ ವೈನ್ ಮರ್ಚೆಂಟ್​ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್​ ಹೆಗ್ಡೆ ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂ.ಎಸ್.​​ಐ.ಎಲ್​ ಹೊರತುಪಡಿಸಿ ಎಲ್ಲಾ ಬಾರ್ ​ಗಳ ಬಂದ್​ ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಜೊತೆ ಸಿಎಂ, ಅಬಕಾರಿ ಸಚಿವರು ಮೀಟಿಂಗ್ ಮಾಡಬೇಕು. ಸಿಎಲ್​ 7 ಬಾರ್ ​ಗಳಿಗೆ ಬೇಕಾ ಬಿಟ್ಟಿ ಲೈಸನ್ಸ್ ಕೊಡಲಾಗುತ್ತಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವುದೇ ಇಲ್ಲ. ನಮ್ಮ ಬೇಡಿಕೆಗಳ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಬೇಡಿಕೆ ಬಗ್ಗೆ ಸರ್ಕಾರ ತಿರ್ಮಾನ ತೆಗೆದುಕೊಂಡರೆ ಒಳ್ಳೇದು ಎಂದು ಹೇಳಿದ್ದಾರೆ.

Click

https://newsnotout.com/2024/11/shiggavi-byelection-kannada-news-viral-news-ballet-box-viral/
https://newsnotout.com/2024/11/goa-meterial-are-illegally-traded-in-karkala-kannada-news-v/
https://newsnotout.com/2024/11/cow-in-tanker-kannada-news-viral-issue-kannada-news-transport/

Related posts

ಚೈತ್ರ ಕುಂದಾಪುರ ಪ್ರಕರಣ: ವಜ್ರದೇಹಿ ಮಠದ ಸ್ವಾಮೀಜಿಗೆ ಶಾಕ್..! ಸ್ವಾಮೀಜಿ ಸಿಸಿಬಿ ನೋಟಿಸ್ ನೀಡಿದ್ದೇಕೆ?

ಸ್ಕೂಟಿ ಮತ್ತು ಜೀಪ್ ನಡುವೆ ಅಪಘಾತ, ಸ್ಕೂಟಿ ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುಳ್ಯ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಗೆ ಗುದ್ದಿ ಪಲ್ಟಿ ಹೊಡೆದ ಕಾರು, ಓರ್ವನಿಗೆ ಗಂಭೀರ ಗಾಯ