Latestಕ್ರೈಂದಕ್ಷಿಣ ಕನ್ನಡರಾಜಕೀಯರಾಜ್ಯ

ಪಾಕ್ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು, ಅದು ದೇಶದ್ರೋಹ ಎಂದ ಸಿಎಂ ಸಿದ್ದರಾಮಯ್ಯ..! ಮಂಗಳೂರಿನ ಪ್ರಕರಣಕ್ಕೆ ಪ್ರತಿಕ್ರಿಯೆ

600

ನ್ಯೂಸ್ ನಾಟೌಟ್: ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು. ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಮಂಗಳೂರಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದಿದ್ದಕ್ಕೆ ಹತ್ಯೆಯಾಗಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಸಿಎಂ, ಯಾರು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರು? ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಅದು ತಪ್ಪು. ಈ ಬಗ್ಗೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರು ತಪ್ಪೇ, ಅದು ದೇಶದ್ರೋಹ. ತನಿಖೆ ನಡೆಯುತ್ತಿದೆ, ಈ ಬಗ್ಗೆ15 ಜನರ ಅರೆಸ್ಟ್ ಆಗಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ, ಬಸವ ಜಯಂತಿ ಹಿನ್ನೆಲೆ ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು.

ಮಾಜಿ ಬಿಗ್ ​ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಜೈಲಿನಿಂದ ಬಿಡುಗಡೆ..! 93 ದಿನಗಳ ಬಳಿಕ ಜಾಮೀನು..!

ಮೇ 4ರಂದು NEET ಪರೀಕ್ಷೆ, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್ ಮತ್ತು ಯಾವುದೇ ಲೋಹದ ಉಪಕರಣಗಳನ್ನು ಧರಿಸುವಂತಿಲ್ಲ..!

See also  ನಟಿ ಖುಷ್ಬೂ ಅತ್ತೆಯಿಂದ ಆಶಿರ್ವಾದ ಪಡೆದ ಮೋದಿ, ನಟಿ ಈ ಬಗ್ಗೆ ಹೇಳಿದ್ದೇನು..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget