ಪಣಂಬೂರಿನಲ್ಲಿ ದೋಣಿ ದುರಂತ: ನಾಲ್ವರು ಮೀನುಗಾರರ ರಕ್ಷಣೆ ಓರ್ವ ನಾಪತ್ತೆ

4

ಮಂಗಳೂರು:  ಪಣಂಬೂರು ಸಮುದ್ರ ತೀರದಲ್ಲಿ ದೋಣಿಯೊಂದು ಅವಘಡಕ್ಕೊಳಗಾಗಿ ಮೀನುಗಾರರು ನೀರುಪಾಲಾದ ಘಟನೆ ನಡೆದಿದೆ. ಅಝರ್ ಎಂಬವರ ಮಾಲಿಕತ್ವದ ಗಿಲ್ ನೆಟ್ ಬೋಟ್ ಇದಾಗಿದ್ದು ಅವಘಡ ಸಂಭವಿಸಿ ಮೀನುಗಾರರು ನೀರುಪಾಲಾಗಿದ್ದು ಈ ಪೈಕಿ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಪೈಕಿ ಓರ್ವ ನಾಪತ್ತೆಯಾಗಿದ್ದು ಆತನನ್ನು ಶರೀಫ್ ಎಂದು ಗುರುತಿಸಲಾಗಿದೆ. ಸದ್ಯ ದೋಣಿಯನ್ನು ದಡಕ್ಕೆ ತರಲಾಗಿದೆ.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo