ಕರಾವಳಿಭಕ್ತಿಭಾವ

ಕೊರಗಜ್ಜನ ಆದಿ ಸ್ಥಳ ಕುತ್ತಾರುಪದವಿಗೆ ಕುಟುಂಬ ಸಮೇತ ಭೇಟಿ ನೀಡಿದ ಶಿವಣ್ಣ -ಸೆಲ್ಫಿಗೆ ಮುಗಿ ಬಿದ್ದ ಅಭಿಮಾನಿಗಳು

ನ್ಯೂಸ್ ನಾಟೌಟ್ : ಕೊರಗಜ್ಜನ ಆದಿಸ್ಥಳವಾಗಿರುವ ಕುತ್ತಾರುಪದವು ದೈವಸ್ಥಾನಕ್ಕೆ ಖ್ಯಾತ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು.

ಈ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಇಂದು ಬೆಳಗ್ಗೆ ಕುತ್ತಾರು ದೈವಸ್ಥಾನಕ್ಕೆ ಭೇಟಿ ನೀಡಿ ವೀಳ್ಯದೆಲೆ , ಚಕ್ಕುಲಿ ಇಟ್ಟು ಪ್ರಾರ್ಥನೆ ಸಲ್ಲಿಸಿದರು. ನಟ ಶಿವಣ್ಣನ ಕಂಡು ಅಭಿಮಾನಿಗಳು ಸೆಲ್ಫಿಗೆ ಮುಗಿ ಬಿದ್ದರು.

ಸದ್ಯ ‘ ವೇದ’ ಚಿತ್ರ ತಂಡ ಮಂಗಳೂರಿನಲ್ಲಿದ್ದು, ಮಂಗಳೂರಿನ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದು ವಿಶೇಷವಾಗಿದೆ.ದೇವಸ್ಥಾನಕ್ಕೆ ಭೇಟಿ ನೀಡಿದರು. ಹಾಗೂ ಇಂದು ಸಂಜೆ ವೇಳೆಗೆ ಪಣಂಬೂರು ಕಡಲ ಕಿನಾರೆಯಲ್ಲಿ ‘ವೇದ’ ಚಿತ್ರದ ಪ್ರಮೋಶನ್ ಕಾರ್ಯಕ್ರಮ ನಡೆಯಲಿದೆ.

Related posts

ಕಾರ್ಕಳ:’ಯುವ ಉದಯ ಯುವ ಕಾಂಗ್ರೆಸ್’ ಕಾರ್ಯಕರ್ತರ ಸಮಾವೇಶ,ಬಿಜೆಪಿ ತೊರೆದು 8 ಮಂದಿ ಕಾಂಗ್ರೆಸ್ ಸೇರ್ಪಡೆ

ವಯನಾಡಿನ ಆನೆ ದಾಳಿಯಲ್ಲಿ ವ್ಯಕ್ತಿಯ ಹತ್ಯೆ ಪ್ರಕರಣ: ಕಾಡಾನೆ ಕೊಡಗಿನಲ್ಲಿ ಇರುವ ಸುಳಿವು ಸಿಕ್ಕಿದ್ದೇಗೆ..? ಕಾರ್ಯಾಚರಣೆ ಮತ್ತಷ್ಟು ಚುರುಕು

ಆಳ್ವಾಸ್ ನಿಂದ ಕೆಸರ್ ಡ್ ಒಂಜಿ ದಿನ : ಕೃಷಿ ಸಾಧಕರಿಗೆ ಸನ್ಮಾನ