ಕರಾವಳಿದೇಶ-ವಿದೇಶವೈರಲ್ ನ್ಯೂಸ್

ವಯನಾಡ್ ಗೆ ಶನಿವಾರ (ಆ.10) ಪ್ರಧಾನಿ ಮೋದಿ ಭೇಟಿ, ನ್ಯೂಸ್ ನಾಟೌಟ್ ಗೆ ಮಾಹಿತಿ ನೀಡಿದ ಭಾರತೀಯ ಸೇನೆಯ ಉನ್ನತ ಮೂಲಗಳು

ನ್ಯೂಸ್ ನಾಟೌಟ್: ವಯನಾಡಿನ ಮುಂಡಕ್ಕೈ ಮತ್ತು ಚೂರಲ್ಮಾಲಾ ಗ್ರಾಮಗಳಲ್ಲಿ ಮಳೆಯಿಂದ ಉಂಟಾದ ಭೂಕುಸಿತದಿಂದ ಸಂತ್ರಸ್ತರ ಶವಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ. ಈ ವೇಳೆ ಪ್ರಧಾನಿ ಮೋದಿ ಕೇರಳಕ್ಕೆ ಶನಿವಾರ (ಆ.10) ಭೇಟಿ ನೀಡಲಿದ್ದಾರೆ ಎಂದು ನ್ಯೂಸ್ ನಾಟೌಟ್ ಗೆ ಭಾರತೀಯ ಸೇನೆಯ ಉನ್ನತ ಮೂಲಗಳು ತಿಳಿಸಿವೆ.

ಈ ಮಧ್ಯೆ, ಶೋಧ ಎಷ್ಟು ಕಾಲ ಮುಂದುವರಿಯುತ್ತದೆ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ರಕ್ಷಣಾ ಪಡೆಗಳಿಗೆ ತಿಳಿಸಿದೆ. ಭೂಕುಸಿತ ಸಂಭವಿಸಿದ ಸ್ಥಳಗಳು ಮತ್ತು ಚಾಲಿಯಾರ್ ನದಿಯಿಂದ ಈವರೆಗೆ 400ಕ್ಕೂ ಹೆಚ್ಚು ಶ* ವಗಳು ಮತ್ತು 193 ದೇ* ಹದ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಬಗ್ಗೆ ವರದಿಯಾಗಿದೆ. ಪ್ರಧಾನಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಲಿದ್ದಾರೆ.

Click

https://newsnotout.com/2024/08/dog-droped-down-from-5-flood-baby-nomore-kannada-news
https://newsnotout.com/2024/08/money-transfer-limit-increased-in-upi-kannada-news-riserve-bank

Related posts

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿದೇಶದಲ್ಲಿ ಅಡಗಿ ಕುಳಿತ್ತಿದ್ದ ಆರೋಪಿ ಕೊನೆಗೂ ಬಂಧನ

ಪ್ರಜ್ವಲ್ ವಿಡಿಯೋ ಪ್ರಕರಣ: ಸಂತ್ರಸ್ತೆಯರ ವಿಡಿಯೋ ಶೇರ್ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು..! ಇಲ್ಲಿದೆ ಸಂಪೂರ್ಣ ವಿಡಿಯೋ

‘ಜೇಂಟ್‌ ವೀಲ್ಹ್‌’ ನಲ್ಲಿ ಕುಳಿತು ಲಿಪ್‌ ಲಾಕ್‌ ಮಾಡಿದ ಪ್ರೇಮಿಗಳು..! ಇಲ್ಲಿದೆ ವೈರಲ್ ವಿಡಿಯೋ