ಬೆಂಗಳೂರು

ಪೊಲೀಸರಿಂದ ಕಿರುಕುಳ ಆರೋಪ: ಯುವಕ ಆತ್ಮಹತ್ಯೆ

390

ನ್ಯೂಸ್ ನಾಟೌಟ್ : ಪೊಲೀಸರು ಕಿರುಕುಳಕ್ಕೆ ಬೇಸತ್ತ ಯುವಕ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಅಶೋಕ್‌ ಪುರಂನಲ್ಲಿ ನಡೆದಿದೆ.

ಕೀರ್ತಿ (25) ಆತ್ಮಹತ್ಯೆಗೆ ಶರಣಾಗಿದ್ದ ಯುವಕನಾಗಿದ್ದು, ಸಾವಿಗೂ ಮುನ್ನ ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರು ಕಿರುಕುಳವೇ ತನ್ನ ಸಾವಿಗೆ ಕಾರಣ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಯುವಕನ ಪೋಷಕರು ಆರೋಪ ಮಾಡಿದ್ದಾರೆ.

See also  ಬೆಂಗಳೂರಿನಲ್ಲಿ ಹೆಚ್ಚುವರಿ 2500 ಸಿಸಿ ಕ್ಯಾಮೆರಾ ಅಳವಡಿಸುತ್ತಿರುವುದೇಕೆ..? ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget